HV Rajeeva
Official page of H.V.Rajeeva Ex-President of MysuruUrbanDevelopment Authority (MUDA) Mysuru.
Official page of H.V.Rajeeva President of Mysuru Urban Development Authority (MUDA) Mysuru.
"ಸಾಧನಾ – ಪುರಸ್ಕಾರ”
2025-26ನೇ ಶೈಕ್ಷಣಿಕ ಸಾಲಿನಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಲ್ಲಿ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ 85% ಕ್ಕಿಂತ ಅಧಿಕ ಅಂಕಗಳನ್ನು ಪಡೆದು ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕೆಳಗಿನ ಲಿಂಕ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
https://forms.gle/1MCMs7zFKyfQdLuX7
ಇದರ ಸದುಪಯೋಗವನ್ನು ಅರ್ಹ ಅಭ್ಯರ್ಥಿಗಳು ಪಡೆದುಕೊಳ್ಳಬೇಕಾಗಿ ವಿನಂತಿ.
ವಂದನೆಗಳೊಂದಿಗೆ,
ಇಂತಿ,
ಎಚ್.ವಿ. ರಾಜೀವ,
ಮಾಜಿ MUDA ಅಧ್ಯಕ್ಷರು ಹಾಗೂ
ಕೆ.ಪಿ.ಸಿ.ಸಿ ಸದಸ್ಯರು.
14/06/2026
ಆದಿ ಕರ್ನಾಟಕ ಮಹಾಸಂಸ್ಥೆ, ಅಶೋಕಪುರಂ, ಮೈಸೂರು ಸಹಯೋಗದೊಂದಿಗೆ “ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್" ರವರ 142ನೇ ವರ್ಷದ ಜಯಂತಿಯ ಅಂಗವಾಗಿ ಜ್ಯಾತ್ಯಾತೀತವಾಗಿ 2026ನೇ ಸಾಲಿನ ಎಸ್.ಎಸ್.ಎಲ್.ಸಿ. ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ "ಪ್ರತಿಭಾ ಪುರಸ್ಕಾರ ಹಾಗೂ ರಾಜ್ಯ ಮತ್ತು ಅಂತರಾಷ್ಟ್ರೀಯ ಮಟ್ಟದ ಸಾಧಕರಿಗೆ ನಾಲ್ವಡಿ ಪ್ರಶಸ್ತಿ ಕಾರ್ಯಕ್ರಮದ ಆರಂಭಕ್ಕೂ ಮೊದಲು ಡಾ. ಬಿ.ಆರ್. ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಸಂದರ್ಭ.
14/06/2026
(14/06/2026) ಇಂದಿನ ದಿನಪತ್ರಿಕೆಗಳ ಸುದ್ದಿಗಳು
13/06/2026
"ಸಾಧನಾ – ಪುರಸ್ಕಾರ”
2025-26ನೇ ಶೈಕ್ಷಣಿಕ ಸಾಲಿನಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಲ್ಲಿ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ 85% ಕ್ಕಿಂತ ಅಧಿಕ ಅಂಕಗಳನ್ನು ಪಡೆದು ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ..
ಪ್ರತಿಭಾ ಪುರಸ್ಕಾರ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮಕ್ಕೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರಣ್ಯಪುರಂ 2ನೇ ಮುಖ್ಯರಸ್ತೆ, 2ನೇ ಕ್ರಾಸ್ನಲ್ಲಿರುವ ಎಚ್.ವಿ. ರಾಜೀವ್ ಸ್ನೇಹ ಬಳಗದ ಕಛೇರಿಗೆ ಸಂಪರ್ಕಿಸಿ ಖುದ್ದಾಗಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಮೊಬೈಲ್ ನಿಂದ 9513183888 ಸಂಖ್ಯೆಗೆ ವಾಟ್ಸಾಪ್ನಲ್ಲಿ ಹಾಯ್ ಎಂದು ಸಂದೇಶ ಕಳುಹಿಸಿದರೆ, ತಕ್ಷಣವೇ ಗೂಗಲ್ ಫಾರ್ಮ್ ಲಿಂಕ್ ಕಳುಹಿಸಿಕೊಡಲಾಗುವುದು, ಆ ಲಿಂಕ್ ಮೂಲಕ ನೀವು ಅರ್ಜಿ ಸಲ್ಲಿಸಬಹುದಾಗಿದೆ ಅಥವಾ ನಾವು ನೀಡಿರುವ QR ಕೋಡ್ ಸ್ಕ್ಯಾನ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-06-2026 (ಮಂಗಳವಾರ) ಸಂಜೆ : 5.00 ಗಂಟೆಯೊಳಗೆ. ಅದಾದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಭಾಗ್ಯಶ್ರೀ ಆರ್ ಭಟ್, ಸಂಚಾಲಕರು, ಎಚ್.ವಿ. ರಾಜೀವ್ ಸ್ನೇಹ ಬಳಗ.
ಮೋ ಸಂ: 9513183888
13/06/2026
ಪ್ರಮತಿ ವಿದ್ಯಾಸಂಸ್ಥೆಯ ವತಿಯಿಂದ ಇಂಟರ್ ಸ್ಕೂಲ್ ಅಂಡ್ ಜೂನಿಯರ್ ಕಾಲೇಜ್ ಸ್ಟಾಪ್ ಟೂರ್ನಮೆಂಟ್ ನಲ್ಲಿ ಭಾಗವಹಿಸಿದ ಸಂದರ್ಭ.
GPS Seva Foundation ವತಿಯಿಂದ ಈ ದಿನ ಮೈಸೂರಿನ 100 feet ರಸ್ತೆಯಲ್ಲಿರುವ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ steel ವಾಟರ್ ಬಾಟಲ್ ನೀಡಲಾಯಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮಕ್ಕೆ H. V. ರಾಜೀವ್ ರವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ GPS Seva Foundation ನ ಫೌಂಡರ್ ಹಾಗೂ Red FMನ ಇಂಜಿನಿಯರ್ ಸಂದೇಶ ದಂಪತಿಗಳು, ರಾಘವೇಂದ್ರ ರಾವ್ ಕೆಎಂಎಫ್, ಸೇತುರಾಮ್, ವಿದ್ಯಾ ಶಾಲೆಯ ಮುಖ್ಯೋಪಾಧ್ಯಾಯರಾದ ಪರಮೇಶ್ವರ್ ಹಾಗೂ ಇತರ ಶಿಕ್ಷಕರು ಹಾಜರಿದ್ದರು.
11/06/2026
"ಇಂದು ದೆಹಲಿಯ ಕರ್ನಾಟಕ ಭವನದಲ್ಲಿ ಸನ್ಮಾನ್ಯ ಕರ್ನಾಟಕ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ರವರನ್ನು ಭೇಟಿ ಮಾಡಿ ಶುಭ ಕೋರಿದ ಸಂದರ್ಭ."
05/06/2026
ಹಸಿರೇ ನಮ್ಮುಸಿರು, ಪ್ರಕೃತಿಯೇ ನಮ್ಮ ಜೀವನಾಡಿ
ಮುಂದಿನ ಪೀಳಿಗೆಗೆ ಸುಂದರ ನಾಳೆಯನ್ನು ಕೊಡುಗೆಯಾಗಿ ನೀಡಲು ಗಿಡ ಮರಗಳನ್ನು ಬೆಳೆಸಿ, ಪರಿಸರವನ್ನು ರಕ್ಷಿಸೋಣ.
Click here to claim your Sponsored Listing.